Lyrics

ನಿರ್ಣಯವನರಿಯದ ಮನವೆ, ದುಗುಡವನಾಹಾರಗೊಂಡೆಯಲ್ಲಾ! ಮಾಯಾ ಸೂತ್ರವಿದೇನೊ! ಕಂಗಳೊಳಗಣ ಕತ್ತಲೆ ತಿಳಿಯದಲ್ಲಾ! ಬೆಳಗಿನೊಳಗಣ ಶೃಂಗಾರ ಬಳಲುತ್ತಿದೆ, ಗುಹೇಶ್ವರಾ. ನಿರ್ಣಯವನರಿಯದ ಮನವೆ, ದುಗುಡವನಾಹಾರಗೊಂಡೆಯಲ್ಲಾ! ಮಾಯಾ ಸೂತ್ರವಿದೇನೊ! ಕಂಗಳೊಳಗಣ ಕತ್ತಲೆ ತಿಳಿಯದಲ್ಲಾ! ಬೆಳಗಿನೊಳಗಣ ಶೃಂಗಾರ ಬಳಲುತ್ತಿದೆ, ಗುಹೇಶ್ವರಾ. ನಿರ್ಣಯವನರಿಯದ ಮನವೆ, ದುಗುಡವನಾಹಾರಗೊಂಡೆಯಲ್ಲಾ! ಮಾಯಾ ಸೂತ್ರವಿದೇನೊ! ಕಂಗಳೊಳಗಣ ಕತ್ತಲೆ ತಿಳಿಯದಲ್ಲಾ! ಬೆಳಗಿನೊಳಗಣ ಶೃಂಗಾರ ಬಳಲುತ್ತಿದೆ, ಗುಹೇಶ್ವರಾ.
Writer(s): Allama Prabhu Devaru Lyrics powered by www.musixmatch.com
instagramSharePathic_arrow_out